ಬೀದರ್ ಪತ್ರಕರ್ತನ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ
ಬೆಂಗಳೂರು: ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷರು, ಹಿರಿಯ ಪತ್ರಕರ್ತರಾದ ನಾಗಶೆಟ್ಟಿ ಧರಂಪುರ…
ಸಾರ್ವಜನಿಕರು ಹಸಿಕಸ, ಒಣಕಸ ವಿಂಗಡನೆ ಮಾಡಿ, ಉತ್ತಮ ಇಳುವರಿಗಾಗಿ ಕಾಂಪೋಸ್ಟ್ ಗೊಬ್ಬರ ಸಕಾಲಕ್ಕೆ ರೈತರಿಗೆ ವಿಲೇವಾರಿ ನಮ್ಮ ಗುರಿ- ಅಧ್ಯಕ್ಷ ಎ.ಎನ್.ನಟರಾಜ್ ಗೌಡ
ಬೆಂಗಳೂರು: ಜಿಬಿಎ ಕೇಂದ್ರ ಕಛೇರಿಯಲ್ಲಿರುವ ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮ ನಿಯಮಿತದ ಕಾರ್ಯ ಯೋಜನೆ ರೂಪರೇಷೆ…
ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ
ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು…
ಪೋಪೆಯಸ್ ಇಂಡಿಯಾ ರಶ್ಮಿಕಾ ಮಂದಣ್ಣ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ
ಬೆಂಗಳೂರು: ಲೂಯಿಸಿಯಾನಾದಲ್ಲಿ ಜನಿಸಿದ ಖ್ಯಾತ ಫ್ರೈಡ್ ಚಿಕನ್ ಬ್ರಾಂಡ್ ಪೋಪೆಯಸ್ ಬೆಂಗಳೂರು ನಗರದಲ್ಲಿ ತನ್ನ ಮೊದಲ…
